ಮಲೆನಾಡಿನ ಕಾನನದ ನಡುವಿನ ಪರಿಸರದ ಹಲವು ವಿಷಯಗಳೊಂದಿಗೆ ಕಲೆ, ಸಾಹಿತ್ಯ,ಸಂಗೀತ, ಪ್ರತಿಭೆಗಳ ಅನಾವರಣ, ರಾಜಕೀಯ, ಕ್ರೀಡೆ ಹೀಗೆ ಹಲವು ಆಯಾಮಗಳೊಂದಿಗೆ ನಾವು ನಿಮ್ಮ ಮುಂದೆ ಬರುತ್ತಿದ್ದೇವೆ.
Wednesday, June 17, 2020
ಬಿಜೆಪಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಲಡಾಖ್ ನಲ್ಲಿ ಹುತಾತ್ಮರಾದ ಯೋಧರಿಗೆ ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ರಘು ಜನ್ನಾಪುರ, ಪ್ರಧಾನ ಕಾರ್ಯದರ್ಶಿ ಗಜೇಂದ್ರ, ಜಿ.ಪಂ. ಸದಸ್ಯರಾದ ಬಣಕಲ್ ಶಾಮಣ್ಣ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಿಕ್, ಯುವಮೋರ್ಚಾ ಅಧ್ಯಕ್ಷ ಸಂಜಯ್ ಕೊಟ್ಟಿಗೆಹಾರ ಮತ್ತಿತರ ಪಧಾದಿಕಾರಿಗಳು ಹಾಜರಿದ್ದರು.
0 Comments:
Post a Comment
Subscribe to Post Comments [Atom]
<< Home